Posts

Showing posts from January, 2025

ದಾಸನಾಳ ಶಾಲೆಗೆ ಲೋಟ, ತಟ್ಟೆ ದೇಣಿಗೆ

Image
ಕಿಷ್ಕಿಂಧಪ್ರಭ ಸುದ್ದಿ ಗಂಗಾವತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದಾಸನಾಳ,  ತಾಲೂಕು ಗಂಗಾವತಿ  ಶಾಲೆಗೆ  ದೇವೇಂದ್ರ ಕುಮಾರ ಇಮ್ಮಡಿ  ವಿದ್ಯಾರ್ಥಿಗಳ ಅಕ್ಷರ ದಾಸೋಹ ಹಾಗೂ ಕ್ಷೀರ ಭಾಗ್ಯಕ್ಕೆ ಅನುಕೂಲವಾಗುವಂತೆ ಶಾಲೆಗೆ 50 ತಟ್ಟೆ ಮತ್ತು 50 ಲೋಟಗಳನ್ನು ದೇಣಿಗೆ ನೀಡಿದ್ದಾರೆ.   ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಪರಶುರಾಮ ಕರಡಿ, ಎಸ್ಡಿಎಂಸಿ ಅಧ್ಯಕ್ಷರಾದ ಭಿಮಪ್ಪ, ಸದಸ್ಯರಾದ ವೆಂಕಟೇಶ, ಮಾರುತೇಶ, ನಿರುಪಾದಿ, ಮಾಜಿ ತಾ‌.ಪಂ ಸದಸ್ಯರಾದ ದೇವೇಂದ್ರಗೌಡ ಅವರು, ಸಹಶಿಕ್ಷಕರಾದ ನಾಗರಾಜ ಸರ್, ಕಸ್ತೂರಿ, ಜ್ಯೋತಿ, ತುಳಸಿ, ವಿದ್ಯಾಶ್ರೀ, ಕು.ಸಂಗೀತಾ, ಅತಿಥಿ ಶಿಕ್ಷಕರಾದ ಸುಷ್ಮಾ ಹಾಗು ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು... ದಾನಿಗಳ ಸೇವಾ ಕಾರ್ಯ ಮತ್ತು  ಸಹೃದಯಯತೆ ಮಾದರಿಯಾದುದು. ಸರಕಾರಿ ಶಾಲೆಗೆ  ಲೋಟ ತಟ್ಟೆ ದಾನನೀಡುದ್ದು ಅನುಕರಣೀಯ ಎಂದು   ಅಶೋಕ ಹೊಸಮನಿ , ಜಗದೀಶ್ ಈಳಿಗೇರ,ಮರಗೂರು ಮುರುಗೇಶ್, ಮೈಲಾರಪ್ಪ ಬೂದಿಹಾಳ  ದಾನಿಗಳನ್ನು ಅಭಿನಂದಿಸಿದ್ದಾರೆ.

ಅಂಜನಾದ್ರಿಯಲ್ಲಿ 50 ದಿನಗಳ ಅವಧಿಯಲ್ಲಿ) ಒಟ್ಟು *ರೂ.61,64,760/-* ರೂ ಗಳು ಸಂಗ್ರಹ

Image
  ಕಿಷ್ಕಿಂಧಪ್ರಭ ಸುದ್ದಿ ಗಂಗಾವತಿ : ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ ಇಂದು ದಿ. 20/01/2025 ರಂದು  ಎಂ ಹೆಚ್ ಪ್ರಕಾಶ ರಾವ್ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಹಾಗೂ ಅವರ ಉಪಸ್ಥಿತಿಯಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ  ಹುಂಡಿ ತೆರೆಯಲಾಗಿದ್ದು. (ದಿ.02-12-2024 ರಿಂದ  20-01-2025 ರವರೆಗೆ ಒಟ್ಟು 50 ದಿನಗಳ ಅವಧಿಯಲ್ಲಿ)  ಒಟ್ಟು *ರೂ.61,64,760/-* ರೂ ಗಳು ಸಂಗ್ರಹವಾಗಿರುತ್ತದೆ.  *ವಿದೇಶಿ ನಾಣ್ಯಗಳು , ನೋಟುಗಳು( *   ಯು ಎಸ್ ಎ ,  ನೇಪಾಳ್, ಮತ್ತು ಇತರೆ ದೇಶ ಗಳು )**ಹುಂಡಿಯಲ್ಲಿ ಸಂಗ್ರಹವಾಗಿರುತ್ತವೆ. ಈ ಸಂದರ್ಭದಲ್ಲಿ  ಕಂದಾಯ ಇಲಾಖೆ ಶಿರಸ್ತೇದಾರಾದ ರವಿಕುಮಾರ್ ನಾಯಕವಾಡಿ ,  ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ   ಶ್ರೀಕಂಠ, ಗುರುರಾಜ, ಮಂಜುನಾಥ ಹಿರೇಮಠ,  ಪ್ರ.ದ.ಸ, , ಮಹಮ್ಮದ್ ರಫಿ, ಗಾಯತ್ರಿ, ಶ್ರೀರಾಮ ಜೋಶಿ ,  ಸೌಭಾಗ್ಯಮ್ಮ, ಕವಿತಾ, ಸುಧಾ ,ಕವಿತಾ ಎಸ್  ದ್ವಿ.ದ.ಸ. ಮಹಾಲಕ್ಷ್ಮಿ ,ಪೂಜಾ ,  ಅಸ್ಲಾಂ ಪಟೇಲ್, ಮಂಜುನಾಥ ದುಮ್ಮಾಡಿ   ಗ್ರಾಮ ಆಡಳಿತ ಅಧಿಕಾರಿಗಳು  ,   ಹಾಗೂ ಪಿ ಕೆ ಜಿ ಬಿ ಸಣಾಪೂರ  ಬ್ಯಾಂಕ್ ಸಿಬ್ಬಂದ...

ಶ್ರೀರಾಮನಗರದಲ್ಲಿ ನಿರ್ಮಲ ತುಂಗಭದ್ರ ಅಭಿಯಾನದ ರಥ: ಸ್ವಾಗತಿಸಿದ ಜನತೆ

Image
  ಕಿಷ್ಕಿಂಧಪ್ರಭ ಸುದ್ದಿ ಗಂಗಾವತಿ:  ಜನೇವರಿ 8ರಂದು ನಡೆಯಲಿರುವ ಸಮಾರೋಪ ಸಮಾರಂಭದ ಜಾಗೃತಿ ಕಾರ್ಯಕ್ರಮದ ಅಂಗವಾಗಿ  ನಿರ್ಮಲ ತುಂಗಭದ್ರ ಅಭಿಯಾನದ ರಥ. ಜ.01ರಂದು ಶ್ರೀರಾಮನಗರದಲ್ಲಿ ಚಾಲನೆಗೊಂಡಿತು. ಚಾಲನೆಯನ್ನು , ಎಸ್.ಪಿ.ಎಸ್ ಬ್ಯಾಂಕ್ ಅಧ್ಯಕ್ಷ ಸಿ.ಹೆಚ್.ವಿ ರಾಮಕೃಷ್ಣ, ಮಾಜಿ ತಾಲೂಕ ಪಂಚಾಯತ ಆದ್ಯಕ್ಷ ಮಹಮ್ಮದ ರಫಿ, ಮತ್ತು ರೆಡ್ಡಿ ವೀರರಾಜು ನೆರವೇರಿಸಿದರು.   ನಿರ್ಮಲ ತುಂಗಭದ್ರಾ ಅಭಿಯಾನದ ಸಂಚಾಲಕರಾದ  ಬಾಲಕೃಷ್ಣ ನಾಯ್ಡು, ಡಾ. ಶಿವಕುಮಾರ್ ಮಾಲಿಪಾಟೀಲ್, ಲೋಕೇಶ್ವರಪ್ಪ, ರಾಘವೇಂದ್ರ ತೂನ, ಮಂಜುನಾಥ್ ಗುಡ್ಲಾನೂರ ಜ.8ರಂದು ಜನಜಾಗೃತಿ, ಜಲಜಾಗೃತಿ   ಮತ್ತು ಸಮಾರೋಪ ಕಾರ್ಯಕ್ಕೆ ಆಗಮಿಸಿ ಈ ಸ್ವಚ್ಛತಾ ಆಂದೋಲನಕ್ಕೆ ಕೈ ಜೋಡಿಸಿ ಎಂದು ಕರೆ ನೀಡಿದರು.  ಶ್ರೀ ರಾಮನಗರದಲ್ಲಿ ಪ್ರತಿ ಓಣಿಯಲ್ಲಿ ಜಾಗೃತಿಯ ರಥ ಸಂಚರಿಸಿ ಜಾಗೃತಿ ಮೂಡಿಸಿತು ಈ ವೇಳೆ  ಗ್ರಾಮ ಪಂಚಾಯತಿ ಅಧ್ಯಕ್ಷ ಶಾಂತಪ್ಪ, , ರಾಮಕೃಷ್ಣರಾಜು, ಲಯನ್ಸ್ ಅಧ್ಯಕ್ಷ ಸುಬ್ರಹ್ಮಣ್ಣೇಶ್ರರಾವ್, ಜಿ.ರಾಮಕೃಷ್ಣ, ಕೆ. ವಿಜಯಭಾಸ್ಕರ್ ರೆಡ್ಡಿ,, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಸರ್ವ ಸಿಬ್ಬಂದಿ, ವಿದ್ಯಾರ್ಥಿಗಳು, ಜಿ.ಪಿ ಅಭಿವೃದ್ದಿ ಅಧಿಕಾರಿ ನಾಗೇಶ ಕುರಡಿ, ಶ್ರೀನಿವಾಸ,ಬಿ, ರಮೇಶ ಕುಲಕರ್ಣಿ, ಗಿರಿಧರ ಜೂರಟಗಿ,  ಸುಮಂಗಲಾ, ಪರಮೇಶಪ್ಪ, ತಾಯಪ್ಪ, ಯಲ್ಲಪ್ಪ, ಪರಮೇಶ್ವರಪಗಪ , ಮಾರೆಪ್ಪ ಮುಂತಾದವರು...