ಅಂಜನಾದ್ರಿಯಲ್ಲಿ 50 ದಿನಗಳ ಅವಧಿಯಲ್ಲಿ) ಒಟ್ಟು *ರೂ.61,64,760/-* ರೂ ಗಳು ಸಂಗ್ರಹ

 


ಕಿಷ್ಕಿಂಧಪ್ರಭ ಸುದ್ದಿ ಗಂಗಾವತಿ :

ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ ಇಂದು ದಿ. 20/01/2025 ರಂದು  ಎಂ ಹೆಚ್ ಪ್ರಕಾಶ ರಾವ್ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಹಾಗೂ ಅವರ ಉಪಸ್ಥಿತಿಯಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ  ಹುಂಡಿ ತೆರೆಯಲಾಗಿದ್ದು. (ದಿ.02-12-2024 ರಿಂದ  20-01-2025 ರವರೆಗೆ ಒಟ್ಟು 50 ದಿನಗಳ ಅವಧಿಯಲ್ಲಿ)  ಒಟ್ಟು *ರೂ.61,64,760/-* ರೂ ಗಳು ಸಂಗ್ರಹವಾಗಿರುತ್ತದೆ.  *ವಿದೇಶಿ ನಾಣ್ಯಗಳು , ನೋಟುಗಳು( *   ಯು ಎಸ್ ಎ ,  ನೇಪಾಳ್, ಮತ್ತು ಇತರೆ ದೇಶ ಗಳು )**ಹುಂಡಿಯಲ್ಲಿ ಸಂಗ್ರಹವಾಗಿರುತ್ತವೆ.


ಈ ಸಂದರ್ಭದಲ್ಲಿ  ಕಂದಾಯ ಇಲಾಖೆ ಶಿರಸ್ತೇದಾರಾದ ರವಿಕುಮಾರ್ ನಾಯಕವಾಡಿ ,  ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ   ಶ್ರೀಕಂಠ, ಗುರುರಾಜ, ಮಂಜುನಾಥ ಹಿರೇಮಠ,  ಪ್ರ.ದ.ಸ, , ಮಹಮ್ಮದ್ ರಫಿ, ಗಾಯತ್ರಿ, ಶ್ರೀರಾಮ ಜೋಶಿ ,  ಸೌಭಾಗ್ಯಮ್ಮ, ಕವಿತಾ, ಸುಧಾ ,ಕವಿತಾ ಎಸ್  ದ್ವಿ.ದ.ಸ. ಮಹಾಲಕ್ಷ್ಮಿ ,ಪೂಜಾ ,  ಅಸ್ಲಾಂ ಪಟೇಲ್, ಮಂಜುನಾಥ ದುಮ್ಮಾಡಿ   ಗ್ರಾಮ ಆಡಳಿತ ಅಧಿಕಾರಿಗಳು  ,   ಹಾಗೂ ಪಿ ಕೆ ಜಿ ಬಿ ಸಣಾಪೂರ  ಬ್ಯಾಂಕ್ ಸಿಬ್ಬಂದಿಗಳಾದ ಮ್ಯಾನೇಜರ್ ನವೀನ್ ಕುಮಾರ , ಸತೀಶ್, ಪ್ರವೀಣ್ ಕುಮಾರ ವಿನೋದ್ ,ಶ್ರೀಮಂತ .   ಭೀಮಪ್ಪ     HC ಪೋಲಿಸ್  ಸಿಬ್ಬಂದಿ ,  ಪ್ರವಾಸಿ ಮಿತ್ರರು  ಹಾಗೂ ವೆಂಕಟೇಶ  ದೇವಸ್ಥಾನದ ಸಿಬ್ಬಂದಿವರ್ಗ, ಮಹಿಳಾ ಸ್ವಯಂ ಸೇವಾ ಸಂಘದವರು ಹಾಜರಿದ್ದರು   

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ  ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು

ಕಳೆದ ಬಾರಿ ದಿ .02/12/2024 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ *ರೂ.26,60,917 /-* ಸಂಗ್ರಹವಾಗಿತ್ತು.



Comments

Popular posts from this blog

ಶ್ರೀ ಚೈತನ್ಯ ಟೆಕ್ನೋ ಶಾಲೆಯ ವಿದ್ಯಾರ್ಥಿಗಳು ICSE ಫಲಿತಾಂಶದಲ್ಲಿ ಮಿಂಚಿದರು

17 ಏಪ್ರಿಲ್ 2025 ರಂದು ಗಂಗಾವತಿಯಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳ

ಗಂಗಾವತಿಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರ ಸ್ಮರಣೆಗೆ ಮೌನಾಚರಣೆ*